15/02/2026
ನಂದಿವಾಹನದಲ್ಲಿ ಮೂರ್ಜಗದಿ ಮೆರೆವ ಶಿವ ಅಮೃತಘಟದಿಂದು ಉದಯಿಸಿ ವಿಷ ಸೇವಿಸಿದ ಶ್ರೀಕಂಠ ಕ್ರೋಧದಿಂದ ಕಣ್ತೆರೆದು ಕಂದರ್ಪನನ್ನು ಕೊಂದ ಉಗ್ರ ಸ್ಕಂದಗುರು, ಗಿರಿಜಾಪತಿ, ವಿಶ್ವೇಶ್ವರ, ತ್ರಿಲೋಕಪತಿ ಎಂಬೆಲ್ಲಾ ಹೆಸರಿನಿಂದ ಖ್ಯಾತನಾದ ಮಹೇಶ್ವರ ನಿಮ್ಮ ಬಾಳಲ್ಲಿ ನೆಮ್ಮದಿ, ಸುಖ-ಶಾಂತಿ ನೀಡಲಿ.
#ಶಿವರಾತ್ರಿ_ಹಬ್ಬದ_ಶುಭಾಶಯಗಳು
ಹರೀಶ ಎಮ್ ಟಿ
ವಕೀಲರು
ಬೆಂಗಳೂರು ವಕೀಲರ ಸಂಘ