Vivek Subba Reddy - Senior Advocate & Politician

Vivek Subba Reddy - Senior Advocate & Politician President-Advocates Association Bengaluru
Senior Advocate, High court of Karnataka
Politician - BJP

ರೈತ ಪರ ಹೋರಾಟಗಾರರು,  ಕಾರ್ಯಕರ್ತರ ಮಾರ್ಗದರ್ಶಕರು, ರಾಜಕೀಯ ಕ್ಷೇತ್ರದಲ್ಲಿ 50 ವಸಂತಗಳನ್ನು ಪೂರೈಸಿದ ಧೀಮಂತ ನಾಯಕರಾದ ಮಾಜಿ ಮುಖ್ಯಮಂತ್ರಿಗಳು...
27/02/2026

ರೈತ ಪರ ಹೋರಾಟಗಾರರು, ಕಾರ್ಯಕರ್ತರ ಮಾರ್ಗದರ್ಶಕರು, ರಾಜಕೀಯ ಕ್ಷೇತ್ರದಲ್ಲಿ 50 ವಸಂತಗಳನ್ನು ಪೂರೈಸಿದ ಧೀಮಂತ ನಾಯಕರಾದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚ ನ್ಯಾಯಾಲಯ, ಕರ್ನಾಟಕ

ನಾಡಿನ ಸಮಸ್ತ ಜನತೆಗೆ ಶಿವರಾತ್ರಿಯ ಶುಭಾಶಯಗಳು.ವಿವೇಕ್ ಸುಬ್ಬಾರೆಡ್ಡಿಅಧ್ಯಕ್ಷರು - ಬೆಂಗಳೂರು ವಕೀಲರ ಸಂಘಹಿರಿಯ ವಕೀಲರು - ಉಚ್ಚನ್ಯಾಯಾಲಯ, ಕರ...
15/02/2026

ನಾಡಿನ ಸಮಸ್ತ ಜನತೆಗೆ ಶಿವರಾತ್ರಿಯ ಶುಭಾಶಯಗಳು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚನ್ಯಾಯಾಲಯ, ಕರ್ನಾಟಕ

ಇಂದು ಉಚ್ಚನ್ಯಾಯಾಲಯದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನನ್ನ ಪೂಜ್ಯ ತಂದೆಯವರು ಹಾಗೂ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ...
26/01/2026

ಇಂದು ಉಚ್ಚನ್ಯಾಯಾಲಯದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನನ್ನ ಪೂಜ್ಯ ತಂದೆಯವರು ಹಾಗೂ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಕೆ.ಎನ್ ಸುಬ್ಬಾರೆಡ್ಡಿಯವರು ಭಾಗವಹಿಸಿದರು. ಅವರ ಉತ್ಸಾಹ ಹಾಗೂ ವಕೀಲ ಸಮುದಾಯದ ಕುರಿತ ಅವರ ಕಾಳಜಿ ನನಗೆ ಸದಾ ಸ್ಪೂರ್ತಿಯಾಗಿದೆ. ಅವರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದೆನು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚನ್ಯಾಯಾಲಯ, ಕರ್ನಾಟಕ

ಇಂದು ಬೆಂಗಳೂರು ವಕೀಲರ ಸಂಘದ ವತಿಯಿಂದ  #ಮೇಯೋಹಾಲ್ ಯೂನಿಟ್ ನಲ್ಲಿ  #ಗಣರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ 13ನ...
26/01/2026

ಇಂದು ಬೆಂಗಳೂರು ವಕೀಲರ ಸಂಘದ ವತಿಯಿಂದ #ಮೇಯೋಹಾಲ್ ಯೂನಿಟ್ ನಲ್ಲಿ #ಗಣರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ 13ನೇ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಶ್ರೀ ಓಂಕಾರಪ್ಪ ಆರ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಮಯದಲ್ಲಿ ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರವೀಣ್ ಗೌಡ, ಉಪಾಧ್ಯಕ್ಷರಾದ ಶ್ರೀ ಗಿರೀಶ್ ಕುಮಾರ್, ಖಜಾಂಚಿಗಳಾದ ಶ್ರೀಮತಿ ಶ್ವೇತಾ ರವಿಶಂಕರ್, ಮೇಯೋಹಾಲ್ ವಿಭಾಗದ ಉಪಾಧ್ಯಕ್ಷರಾದ ಶ್ರೀ ನಟೇಶ್, ಜಂಟಿ ಕಾರ್ಯದರ್ಶಿಗಳಾದ ಶ್ರೀಮತಿ ರವಿಲಾ, ಮೆಂಬರ್ಸ್ ವೆಲ್ಫೇರ್ ಕಮಿಟಿ ಅಧ್ಯಕ್ಷರಾದ ಶ್ರೀ ಗುಣಶೇಖರ್, ಲಾ ರಿಸರ್ಚ್ ಕಮಿಟಿ ಅಧ್ಯಕ್ಷರಾದ ಶ್ರೀ ಉದಿತಾ ರಮೇಶ್, ಶಿಸ್ತು ಸಮಿತಿ ಅಧ್ಯಕ್ಷರಾದ ಶ್ರೀ ಹಿತೇಶ್ ಕುಮಾರ್ ಜೈನ್, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಮೋಹನ್, ಶ್ರೀ ಭಕ್ತವತ್ಸಲ ಹಾಗೂ ಎಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತು ವಕೀಲ ಮಿತ್ರರು ಉಪಸ್ಥಿತರಿದ್ದರು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚನ್ಯಾಯಾಲಯ, ಕರ್ನಾಟಕ

ಇಂದು  #ಗಣರಾಜ್ಯೋತ್ಸವದ ಪ್ರಯುಕ್ತ,  #ಉಚ್ಚನ್ಯಾಯಾಲಯದ ಮುಂಭಾಗದಲ್ಲಿ ಬೆಂಗಳೂರು ವಕೀಲರ ಸಂಘ, ಬೆಂಗಳೂರು ವಕೀಲರ ಸಹಕಾರ ಸಂಘ ನಿಯಮಿತ, ಬೆಂಗಳೂರು...
26/01/2026

ಇಂದು #ಗಣರಾಜ್ಯೋತ್ಸವದ ಪ್ರಯುಕ್ತ, #ಉಚ್ಚನ್ಯಾಯಾಲಯದ ಮುಂಭಾಗದಲ್ಲಿ ಬೆಂಗಳೂರು ವಕೀಲರ ಸಂಘ, ಬೆಂಗಳೂರು ವಕೀಲರ ಸಹಕಾರ ಸಂಘ ನಿಯಮಿತ, ಬೆಂಗಳೂರು ವಕೀಲರ ಸಾಹಿತ್ಯ ಕೂಟ, ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಿಯಮಿತ ಇವರ ಸಂಯುಕ್ತಾಶ್ರಯದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಎಂ.ಜಿ ಉಮಾ ಅವರು ಭಾಗವಹಿಸಿದರು. ಈ ಸಮಯದಲ್ಲಿ ಅಡ್ವೊಕೇಟ್ ಜನರಲ್ ಶ್ರೀ ಶಶಿಕಿರಣ್ ಶೆಟ್ಟಿ, ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರವೀಣ್ ಗೌಡ, ಉಪಾಧ್ಯಕ್ಷರಾದ ಶ್ರೀ ಗಿರೀಶ್ ಕುಮಾರ್, ಖಜಾಂಚಿಗಳಾದ ಶ್ರೀಮತಿ ಶ್ವೇತಾ ರವಿಶಂಕರ್, ಬೆಂಗಳೂರು ವಕೀಲರ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ನಂಜಪ್ಪ ಕಾಳೇಗೌಡ, ಬೆಂಗಳೂರು ವಕೀಲರ ಸಾಹಿತ್ಯಕೂಟದ ಅಧ್ಯಕ್ಷರಾದ ಶ್ರೀ ಮಂಜುನಾಥ್ ಗೌಡ, ನ್ಯಾಯಮಿತ್ರ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್ ಹಾಗೂ ಎಲ್ಲ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ವಕೀಲ ಮಿತ್ರರು ಉಪಸ್ಥಿತರಿದ್ದರು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚನ್ಯಾಯಾಲಯ, ಕರ್ನಾಟಕ

77 ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.ವಿವೇಕ್ ಸುಬ್ಬಾರೆಡ್ಡಿಅಧ್ಯಕ್ಷರು - ಬೆಂಗಳೂರು ವಕೀಲರ ಸಂಘಹಿರಿಯ ವಕೀಲರು - ಉಚ್ಚನ್ಯಾಯಾಲಯ, ಕರ್ನ...
26/01/2026

77 ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚನ್ಯಾಯಾಲಯ, ಕರ್ನಾಟಕ

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ಶ್ರೀ ನಿತಿನ್‌ ನಬಿನ್‌ ಅವರಿಗೆ ಅಭಿನಂದನೆಗಳು 💐ಕಿರಿಯ ವಯಸ್ಸಿನಲ್ಲೇ ಶಾಸಕರಾಗಿ, ಸತತವಾಗಿ...
20/01/2026

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ಶ್ರೀ ನಿತಿನ್‌ ನಬಿನ್‌ ಅವರಿಗೆ ಅಭಿನಂದನೆಗಳು 💐

ಕಿರಿಯ ವಯಸ್ಸಿನಲ್ಲೇ ಶಾಸಕರಾಗಿ, ಸತತವಾಗಿ ಜನಮನ್ನಣೆ ಪಡೆದು ಸಚಿವರಾಗಿ ಕರ್ತವ್ಯ ನಿರ್ವಹಿಸಿ, ಅನೇಕ ರಾಜ್ಯಗಳಲ್ಲಿ ಪಕ್ಷ ಸಂಘಟನೆ ನಡೆಸಿ ಇದೀಗ ಬಿಜೆಪಿ ಇತಿಹಾಸದಲ್ಲೇ ಅತ್ಯಂತ ಕಿರಿಯ ರಾಷ್ಟ್ರೀಯ ಅಧ್ಯಕ್ಷರು ಎಂಬ ಖ್ಯಾತಿಗೆ ಶ್ರೀ ನಿತಿನ್‌ ನಬಿನ್‌ ಅವರು ಪಾತ್ರರಾಗಿದ್ದಾರೆ.

ಅವರ ಕಾರ್ಯಾವಧಿಯಲ್ಲಿ ಬಿಜೆಪಿ ಪಕ್ಷವು ಸಂಘಟನಾತ್ಮಕವಾಗಿ ಇನ್ನಷ್ಟು ಬಲಿಷ್ಠವಾಗಲಿ ಎಂದು ಆಶಿಸುತ್ತೇವೆ.

ಇಂದು ಶಿಡ್ಲಘಟ್ಟ ತಾಲ್ಲೂಕಿನ ನಮ್ಮ ಗ್ರಾಮವಾದ ಕೊತ್ನೂರಿಗೆ ಭೇಟಿ ನೀಡಿ ಅಲ್ಲಿ ನೆರವೇರುತ್ತಿರುವ ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದ ನಿರ್ಮಾಣ ಕ...
17/01/2026

ಇಂದು ಶಿಡ್ಲಘಟ್ಟ ತಾಲ್ಲೂಕಿನ ನಮ್ಮ ಗ್ರಾಮವಾದ ಕೊತ್ನೂರಿಗೆ ಭೇಟಿ ನೀಡಿ ಅಲ್ಲಿ ನೆರವೇರುತ್ತಿರುವ ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದ ನಿರ್ಮಾಣ ಕಾರ್ಯವನ್ನು ಪರಿಶೀಲಿಸಲಾಯಿತು. ಈ ಸಮಯದಲ್ಲಿ ನನ್ನ ಸಹೋದರ ಸಹೋದರಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚ ನ್ಯಾಯಾಲಯ, ಕರ್ನಾಟಕ

16/01/2026

ರಾಜ್ಯ ಸರ್ಕಾರ ಜಾರಿಗೊಳಿಸಲು ಹೊರಟಿರುವ ದ್ವೇಷ ಭಾಷಣ ಮಸೂದೆಯು ಉಭಯ ಸದಸನಗಳಲ್ಲಿ ಅಂಗೀಕರಿಸಲ್ಪಟ್ಟಿದ್ದು ಇದು ರಾಜ್ಯದಲ್ಲಿ ಸೃಷ್ಟಿಸುವ ಸಾಂವಿಧಾನಿಕ ಬಿಕ್ಕಟ್ಟಿನ ಕುರಿತು ಸಿಟಿಜನ್ಸ್ ಫಾರ್ ಡೆಮಾಕ್ರಸಿ ವೇದಿಕೆಯಲ್ಲಿ ಮಾತನಾಡಿದೆನು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚ ನ್ಯಾಯಾಲಯ, ಕರ್ನಾಟಕ

ತ್ರಿವಿಧ ದಾಸೋಹಿಗಳು,  ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾಗಿದ್ದ ಜಗದ್ಗುರು ಪರಮಪೂಜ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಪುಣ್ಯಸ್ಮ...
13/01/2026

ತ್ರಿವಿಧ ದಾಸೋಹಿಗಳು, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾಗಿದ್ದ ಜಗದ್ಗುರು ಪರಮಪೂಜ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಪುಣ್ಯಸ್ಮರಣೆಯಂದು ಭಕ್ತಿಪೂರ್ವಕ ನಮನಗಳು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚ ನ್ಯಾಯಾಲಯ, ಕರ್ನಾಟಕ

ಬೆಂಗಳೂರು ವಕೀಲರ ಸಂಘದ ವತಿಯಿಂದ ಇಂದು ಹೈಕೋರ್ಟ್ ವಿಭಾಗದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಬಸವನಗುಡಿಯ...
13/01/2026

ಬೆಂಗಳೂರು ವಕೀಲರ ಸಂಘದ ವತಿಯಿಂದ ಇಂದು ಹೈಕೋರ್ಟ್ ವಿಭಾಗದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಬಸವನಗುಡಿಯ ಶ್ರೀ ರಾಮಕೃಷ್ಣಾಶ್ರಮದ ಶ್ರೀ ಸ್ವಾಮಿ ವೀರೇಶಾನಂದ ಜೀ ಮಹಾರಾಜ್ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದರು. ಮಾನ್ಯ ನ್ಯಾಯಮೂರ್ತಿಗಳಾದ ಶ್ರೀ ಆರ್. ದೇವದಾಸ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಈ ಸಮಯದಲ್ಲಿ ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರವೀಣ್ ಗೌಡ, ಉಪಾಧ್ಯಕ್ಷರಾದ ಶ್ರೀ ಗಿರೀಶ್ ಕುಮಾರ್, ಖಜಾಂಚಿಗಳಾದ ಶ್ರೀಮತಿ ಶ್ವೇತಾ ರವಿಶಂಕರ್, ಹೈಕೋರ್ಟ್ ವಿಭಾಗದ ಉಪಾಧ್ಯಕ್ಷರಾದ ಶ್ರೀ ಚಂದ್ರಕಾಂತ್ ಪಾಟೀಲ್, ಜಂಟಿ ಕಾರ್ಯದರ್ಶಿಗಳಾದ ಶ್ರೀಮತಿ ಹರಿಣಿ ಹಾಗೂ ಎಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತು ವಕೀಲ ಮಿತ್ರರು ಉಪಸ್ಥಿತರಿದ್ದರು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚ ನ್ಯಾಯಾಲಯ, ಕರ್ನಾಟಕ

ರಾಜ್ಯ ಸರ್ಕಾರ ಜಾರಿಗೊಳಿಸಲು ಹೊರಟಿರುವ ದ್ವೇಷ ಭಾಷಣ ಮಸೂದೆಯು ಉಭಯ ಸದಸನಗಳಲ್ಲಿ ಅಂಗೀಕರಿಸಲ್ಪಟ್ಟಿದ್ದು ಇದು ರಾಜ್ಯದಲ್ಲಿ ಸೃಷ್ಟಿಸುವ ಸಾಂವಿಧಾ...
13/01/2026

ರಾಜ್ಯ ಸರ್ಕಾರ ಜಾರಿಗೊಳಿಸಲು ಹೊರಟಿರುವ ದ್ವೇಷ ಭಾಷಣ ಮಸೂದೆಯು ಉಭಯ ಸದಸನಗಳಲ್ಲಿ ಅಂಗೀಕರಿಸಲ್ಪಟ್ಟಿದ್ದು ಇದು ರಾಜ್ಯದಲ್ಲಿ ಸೃಷ್ಟಿಸುವ ಸಾಂವಿಧಾನಿಕ ಬಿಕ್ಕಟ್ಟಿನ ಕುರಿತು ಸಿಟಿಜನ್ಸ್ ಫಾರ್ ಡೆಮಾಕ್ರಸಿ ವತಿಯಿಂದ ರಾಜ್ಯಪಾಲರಿಗೆ ಪತ್ರ ಬರೆದು ಮುಂಬರುವ ಬಿಕ್ಕಟ್ಟುಗಳನ್ನು ತಡೆಯುವಂತೆ ಮನವಿ ಮಾಡಲಾಯಿತು. ರಾಜ್ಯಪಾಲರಿಗೆ ಇಂದು ಮನವಿಪತ್ರ ಸಲ್ಲಿಸಿದ ನಿಯೋಗದಲ್ಲಿ ಹಿರಿಯ ವಕೀಲರಾದ ಶ್ರೀಮತಿ ಲಕ್ಷ್ಮೀ ಅಯ್ಯಂಗಾರ್, ಶ್ರೀ ಎನ್.ಟಿ ನಾಣಯ್ಯ, ವಕೀಲ ಮಿತ್ರರಾದ ಶ್ರೀ ಯೋಗೇಂದ್ರ ಹೊಡಾಘಟ್ಟ, ಶ್ರೀ ಅಯ್ಯಪ್ಪ, ಶ್ರೀ ಆರ್.ಸಿ.ಕೆ ಚಂದ್ರು, ಶ್ರೀ ವೆಂಕಟರಾಮ್ ರೆಡ್ಡಿ, ಶ್ರೀ ಹೆಗ್ಗಡೆ ಮೊದಲಾದವರು ಪಾಲ್ಗೊಂಡಿದ್ದರು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚ ನ್ಯಾಯಾಲಯ, ಕರ್ನಾಟಕ

Address

Bangalore
560027

Alerts

Be the first to know and let us send you an email when Vivek Subba Reddy - Senior Advocate & Politician posts news and promotions. Your email address will not be used for any other purpose, and you can unsubscribe at any time.

Share